Wednesday, March 4, 2026

chikkaballapura

ಬಿ. ಎಸ್ . ಯಡಿಯೂರಪ್ಪಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅದ್ಧೂರಿ ಸ್ವಾಗತ…!

state news ಚಿಕ್ಕಬಳ್ಳಾಪುರ (ಫೆ.20): ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕ್ಕೆ ಆಗಮಿಸಿದ ರೈತ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರನ್ನು ಬಿಜೆಪಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ  ರಾಮಲಿಂಗಪ್ಪ ನವರ ನೇತೃತ್ವ ದಲ್ಲಿ ಬಾಗೇಪಲ್ಲಿ ಮಂಡಲದ ಬಿಜೆಪಿ...

ಚಿಕ್ಕಬಳ್ಳಾಪುರದಲ್ಲಿಂದು ಆದಿಯೋಗಿ ಪ್ರತಿಮೆ ಉದ್ಘಾಟನೆ

State News: ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ. https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw https://karnatakatv.net/jayanagara-sankranthi-news/ https://karnatakatv.net/sumalatha-nukhil-kumarswamy-amb-aresh/ https://karnatakatv.net/yathnal-nirani-talk-war/

“ಚಿಕ್ಕ ಬಳ್ಳಾಪುರ ಉತ್ಸವಕ್ಕೆ ನನ್ನ ವಿರೋಧವಿದೆ”: ವಿನೋಧ ಶ್ಯಾಮ್

Chikkaballapura News: ಚಿಕ್ಕ ಬಳ್ಳಾಪುರದಲ್ಲಿ ಈಗಾಗಲೆ  ಸಚಿವ ಡಾ  ಸುಧಾಕರ್ ಫೌಂಢೇಶನ್ ವತಿಯಿಂದ ಉತ್ಸವವನ್ನು  ಮಾಡುತಿದ್ದು ಈಗಾಗಲೆ ಕೆಲಸಗಳು ಬರದಿಂದ ಸಾಗಿವೆ ಈ ಉತ್ಸವದ ಮೆರುಗನ್ನು ಹೆಚ್ಚಿಸಲು ಮತ್ತು ಅಧಿಕ ಪ್ರಮಾಣದಲ್ಲಿ ಜನರನ್ನು ಸೇರಿಸಲು  ಸಿನಿಮಾ ತಾರೆಯರನ್ನು ಕರೆಸುವ ಯೋಜನೆ ಹಾಕಿಕೊಂಡಿರುತ್ತಾರೆ. ಆದರೆ ಈ ಉತ್ಸವಕ್ಕೆ ಕೆಲವು ಕಾಂಗ್ರೇಸ್ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಸಾರ್ವಜನಿಕರ ಹಣದಲ್ಲಿ...

ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

Chikkaballapura News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು...

ನಂದಿಬೆಟ್ಟದಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ಗ್ರಾಮಸ್ಥರು:

Chikkaballapura News: ಕರುನಾಡಿಗೆ  ಜಲಕಂಟಕವೇ ಎದುರಾಗಿದೆ. ಎಲ್ಲೆಡೆ ಧಾರಾಕಾರವಾಗಿ  ಎಡೆಬಿಡದೆ ಸುರಿಯುತ್ತಿರುವ  ಮಳೆಗೆ  ಜನ ಹೈರಾಣಾಗಿ ಹೋಗಿದ್ದಾರೆ. ಇತ್ತ ಪ್ರವಾಸಿ ತಾಣ ಗಳಿಗೂ  ಮಳೆ ಕಂಟಕ  ಎದುರಾಗಿದೆ. ಚಿಕ್ಕಬಳ್ಳಾಪುರದ ಪ್ರವಾಸಿಗರ ನೆಚ್ಚಿನ ತಾಣ ನಂದಿಬೆಟ್ಟದಲ್ಲಿ  ಗುಡ್ಡ  ಕುಸಿತ ವಾಗಿದೆ.  ಸುಲ್ತಾನಪೇಟೆ ಗ್ರಾಮದ ಕಡೆ ಎರಡು ಕಡೆ ಗುಡ್ಡಗಳು ಕುಸಿದಿದೆ ಎಂದು  ತಿ,ಳಿದು ಬಂದಿದೆ.ಸುಲ್ತಾನಪೇಟೆಯಿಂದ ನಂದಿಬೆಟ್ಟಕ್ಕೆ ತೆರಳುವ...

ಬಸ್ಸಿನಲ್ಲಿ ನಾಗರಹಾವು ಪ್ರತ್ಯಕ್ಷ…! ಪ್ರಯಾಣಿಕರ ಎದೆ ಢವ ಢವ…!

Chikkaballapura News: ಚಿಕ್ಕಬಳ್ಳಾಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಬಸ್ಸೊಂದು ಪ್ರಯಾಣಿಕರನ್ನು ಹತ್ತಿಸಿಕೊಂಡು ಶಿಡ್ಲಘಟ್ಟ ಪಟ್ಟಣಕ್ಕೆ ಹೊರಟಿತ್ತು. ಮಧ್ಯೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಶಿಡ್ಲಘಟ್ಟ ರಸ್ತೆಯ ಮಿನಿ ಬಸ್ ನಿಲ್ದಾಣದ ಬಳಿ ಬಸ್ ನಿಲ್ಲುತ್ತಿದ್ದಂತೆ… ಬಸ್ಸಿನಲ್ಲಿ ಮಾರುದ್ದ ನಾಗರ ಹಾವೊಂದು ಪ್ರತ್ಯಕ್ಷವಾಗಿ ಹೆಡೆ ಎತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಕಿರುಚಾಡುತ್ತಲೆ… ಒಬ್ಬರ ಮೇಲೊಬ್ಬರು ಬಿದ್ದು ಬಸ್ಸಿನಿಂದ ಇಳಿಯಲು ಯತ್ನಿಸಿದರು....

ಸ್ನೇಹಿತರ ಜೊತೆ ಈಜಲು ಹೋದ ಯುವಕ, ಶವವಾಗಿ ಪತ್ತೆ..!

https://www.youtube.com/watch?v=C0ZA-Nkw9vg&t=33s ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...

ಎಂಬಿಬಿಎಸ್ ಅಂತಿಮ ವರ್ಷಕ್ಕೆ ಹೊಸ ಪ್ರಾಯೋಗಿಕ ಪರೀಕ್ಷೆ!

https://www.youtube.com/watch?v=etJwo-hm7MA ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ. ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...

ಆರೋಪಿಗಳನ್ನು ಬಂಧಿಸದೇ ನಿರ್ಲಕ್ಷ್ಯ, ಗುಡಿಬಂಡೆ ಪಿಎಸ್ಐ ಗೋಪಾಲ ರೆಡ್ಡಿ ಅಮಾನತು ಮಾಡಿದ ಗೃಹ ಇಲಾಖೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ. https://www.youtube.com/watch?v=LuGg9cO49MI ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ : ಗೃಹ ಸಚಿವ ಬೊಮ್ಮಯಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. https://www.youtube.com/watch?v=f308CGsW9iY ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img