Saturday, September 5, 2026

chikkaballapura

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ : ಗೃಹ ಸಚಿವ ಬೊಮ್ಮಾಯಿ ಖಡಕ್ ಆದೇಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ. ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...

ಚಿಕ್ಕ ಬಳ್ಳಾಪುರದಲ್ಲಿ ಜಿಲೇಟಿನ್ ಸ್ಫೋಟ ; ಆರು ಜನ ಬಲಿ

ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img