Wednesday, May 6, 2026

Chikkabasavanahalli

ಮದ್ಯದ ಅಮಲಿನಲ್ಲಿ ವೃದ್ಧನ ಮೇಲೆ ಚಾಕುವಿನಿಂದ ದಾಳಿ!

ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img