Tuesday, December 23, 2025

chikkamagalur

ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!

state news ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ. ಇಲ್ಲಿನ ಜನ  ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...

ಶಾಸಕರಿಗೆ ಸವಾಲು, ರಸ್ತೆಯ ದುರಸ್ಥಿಗೆ ಗ್ರಾಮಸ್ಥರು ಆಗ್ರಹ..!

ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ಮಣಬೂರು ಗ್ರಾಮಸ್ಥರು ಮಣಬೂರು ರಸ್ತೆ ಕಳೆದ 15 ವರ್ಷಗ ಕಳೆದರು ರಸ್ತೆಯ ಅಭಿವೃದ್ಧಿ ಕಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಎನ್.ಜೀವರಾಜ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಕೂಡ ಈ ರಸ್ತೆ ದುರಸ್ಥಿಯ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಗುಡುಗಿದ್ದಾರೆ. ಬಳಿಕ ಶಾಸಕ ಟಿ.ಡಿ.ರಾಜೇಗೌಡ ರವರನ್ನು ಕೇಳಿದರೆ ಬಿಜೆಪಿಯವರು...

ಕೊಪ್ಪ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪನಿಗೆ ಜೈಲು ಶಿಕ್ಷೆ..!

ಮಲೆನಾಡಿನಲ್ಲಿ ಹೆಸರಾಂತ ಸಹಕಾರ ಸಾರಿಗೆ ಸಂಸ್ಥೆ ಎಂದು ಹೆಸರು ಮಾಡಿದ್ದ ಸಹಕಾರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಧರ್ಮಪ್ಪ ಸದ್ಯ ನ್ಯಾಯಾಂಗ ಬಂದನದಲ್ಲಿದ್ದಾರೆ. ಸುಮಾರು ಎಪ್ಪತ್ತು ವರ್ಷಗಳಿಂದ ಸೇವೆಯಲ್ಲಿದ್ದ ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಮುನ್ನೂರ ಕ್ಕೂ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದರು ಆದರೇ ಸಂಸ್ಥೆಯ ಕಾರ್ಮಿಕರಿಗೆ ಪಿಎಫ್ಐ ಹಣ ನೀಡದೆ, ಸಹಕಾರ ಸಾರಿಗೆ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img