Friday, November 28, 2025

chikkamagalure news

ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News: Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
- Advertisement -spot_img

Latest News

ಕಾಂಗ್ರೆಸ್ CM ಕುರ್ಚಿ ಕಿತ್ತಾಟಕ್ಕೆ ಸ್ವಾಮೀಜಿಗಳ ಎಂಟ್ರಿ!

ಯಾರಾಗಬೇಕು ಮುಂದಿನ ಮುಖ್ಯಮಂತ್ರಿ? ಕಾಂಗ್ರೆಸ್‌ನ ನಾಯತ್ವ ಬದಲಾವಣೆಯ ಚರ್ಚೆ ಗರಿಗೆದರುತ್ತಿರುವ ಸಂದರ್ಭದಲ್ಲಿ, ಈಗ ಧಾರ್ಮಿಕ ವಲಯದಿಂದಲೂ ಡಿಕೆ ಶಿವಕುಮಾರ್ ಪರ ಧ್ವನಿಗಳು ಕೇಳಿಬರುತ್ತಿವೆ. ಶಿರಾದ ಪಟ್ಟನಾಯಕನಹಳ್ಳಿಯ ಗುರುಗುಂಡ...
- Advertisement -spot_img