Sunday, July 26, 2026

chikkamagalure news

ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News: Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img