Sunday, December 7, 2025

chikkamagalure news

ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News: Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
- Advertisement -spot_img

Latest News

ಪ್ರಪಂಚದ ಇಂದಿನ ಪ್ರಮುಖ ಸುದ್ದಿಗಳು – 06/12/2025

1) ಅಂತು ಇಂತೂ ಟ್ರಂಪ್‌ಗೆ ಶಾಂತಿ ಪ್ರಶಸ್ತಿ  ಹೋದಲ್ಲಿ ಬಂದಲ್ಲಿ ನನಗೆ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಬೇಕೆಂದು ಬೇಡಿಕೆ ಇಡುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ...
- Advertisement -spot_img