Saturday, July 27, 2024

chikkamagalure news

ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News: Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img