Tuesday, August 25, 2026

Chikkamagaluru

ಈದ್ ಮಿಲಾದ್‌ಗೆ ಟಿಪ್ಪು ಸುಲ್ತಾನ್ 40 ಅಡಿ ಕಟೌಟ್: ಪಾಕಿಸ್ತಾನ ಸೈನ್ಯದ ಹಾಡು ಹಾಕಿ ರೀಲ್ಸ್:FIR ದಾಖಲು

Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್‌ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಚಿಕ್ಕಮಗಳೂರು ತಾಲೂಕಿನ...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಸಿಮೆಂಟ್ ಟ್ಯಾಂಕರ್ ಅಟ್ಟಹಾಸಕ್ಕೆ 3 ವರ್ಷದ ಕಂದಮ್ಮ ಸೇರಿ 8 ಮಂದಿ ಬಲಿ!

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...

ಪರಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಯುವ ಮುಖಂಡ ಈಗ ಸಂಕಷ್ಟದಲ್ಲಿ!

ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹ ಸಚಿವರ ವಿರುದ್ಧ...

ಸೀಜ್‌ ಮಾಡಿ ನಿಲ್ಲಿಸಿದ್ದ ಕಾರಲ್ಲಿ KG ಗಟ್ಟಲೇ ಬಂಗಾರ, ಹಣ!

ಸೀಜ್‌ ಆಗಿ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ, ಕಂತೆ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಶಿಕ್ಷಣ ‌ಸಚಿವ ದಿವಂಗತ ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ, ಸಾಂಗ್ಲಿ ಪೊಲೀಸರ ನೆರವು ಪಡೆದು ನೇಪಾಳಿ ಗ್ಯಾಂಗ್‌​ ಅನ್ನು ಬಂಧಿಸಲಾಗಿತ್ತು. ಈ ವೇಳೆ...

ನಾಳೆ ಹಸೆಮಣೆ ಏರಬೇಕಿದ್ದ ಯುವತಿ ಸಾವು

ಹೊಸಬಾಳಿನ ಕನಸು ಕಂಡಿದ್ದ ಯುವತಿ ಬಾಳಲ್ಲಿ, ವಿಧಿ ಬೇರೆಯದ್ದೇ ಆಟ ಆಡಿದೆ. ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದ ಯುವತಿ, ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಮದುವೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಸೊಲ್ಲಾಪುರ ಗ್ರಾಮದ 24 ವರ್ಷದ ಶೃತಿ, ಸಾವನ್ನಪ್ಪಿದ್ದಾರೆ. ವೈದ್ಯರ ಪ್ರಾಥಮಿಕ ವರದಿ ಪ್ರಕಾರ, ಶೃತಿ ಅವರಿಗೆ ಲೋ...

ಅಕ್ಟೋಬರ್ 29ರವರೆಗೂ ರಾಜ್ಯದಲ್ಲಿ ಭಾರಿ ಮಳೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...

ಮೈಲಾರ ಲಿಂಗೇಶ್ವರ ಕಾರ್ಣಿಕ ಭವಿಷ್ಯವಾಣಿಯಿಂದ ಆತಂಕ

ಇಟ್ಟ ರಾಮರ ಬಾಣ ಹುಸಿಯಿಲ್ಲ. ಧರ್ಮ-ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರೂ ಎಚ್ಚರದಿಂದಿರಬೇಕು ಪರಾಕ್. ಇದು ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿಯವರ ಭವಿಷ್ಯವಾಣಿ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ, ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ, ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿ ಕಾರ್ಣಿಕ...

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ,...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img