Wednesday, January 21, 2026

Chikkamagaluru Murder Case

ಸಖರಾಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ

2 ಗುಂಪುಗಳ ಮಧ್ಯೆ ಜಗಳ ತಾರಕಕ್ಕೇರಿ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟಿ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ, ಕಲ್ಮುರುಡೇಶ್ಚರ ಮಠದ ಘಟನೆ ಸಂಭವಿಸಿದೆ. ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. 38 ವರ್ಷದ ಗಣೇಶ್ ಗೌಡ ಮೃತ ದುರ್ದೈವಿ. ಗಣೇಶ್ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img