Saturday, August 8, 2026

Chikkamagaluru murder

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ. ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img