Friday, April 18, 2025

chikkamagaluru news

ಚಿಕ್ಕಮಗಳೂರಿನಲ್ಲಿ ಮನೆ ಮೇಲೆ ಕಲ್ಲು ತೂರಾಟ ಕೇಸ್: 12 ಜನರ ಬಂಧನ

Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು. ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...

Uma Prashanth : ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಏನು..?!

Chikkamagaluru : ರಾಜ್ಯಾದ್ಯಂತ ಹಲವೆಡೆ ಬಿಟ್ಟೂ ಬಿಡದೆ  ಧಾರಾಕಾರವಾಗಿ  ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಅನೇಕ ಅನಾಹುತಗಳು ಕೂಡಾ ದಿನನಿತ್ಯ ನಡೆಯುತ್ತಲೇ ಇವೆ. ಆದರೂ ಅನೇಕ  ಕಡೆ ಪ್ರವಾಸಿಗರಂತೂ ಇದರ ಗೊಡವೇ ಇಲ್ಲದಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ  ಭಾರೀ ಮಳೆಯಿಂದಾಗಿ ಭೂ ಕುಸಿತ, ರಸ್ತೆ ಸಂಪರ್ಕ ಕಡಿತದಂತಹ ಅವಘಡಗಳು ಸಂಭವಿಸುತ್ತಿದೆ. ಇದೇ...

ಮತ್ತೆ ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ: ಜೆಡಿಎಸ್ ಮುಖಂಡನ ಬಂಧನ..!

Chikkamagaluru News: Feb:26: ಜೆಡಿಎಸ್ ಎಂಎಲ್​ಸಿ ಚಿಕ್ಕಮಗಳೂರಿನ ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮಂಜು...

ಅರಣ್ಯ ರಕ್ಷಕನೇ ಭಕ್ಷಕನಾದ ಕಥೆ ಇದು…! ಥೂ ನಿನ್ ಜನ್ಮಕ್ಕೆ…?!

State News: ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...

ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತ: ಸಿ.ಟಿ.ರವಿ

Chikkamagaluru News: ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...

ಟಿಕೆಟ್ ಆಕಾಂಕ್ಷಿಗಳಿಗೆ ಐಟಿ ಶಾಕ್..! ಏನಿದು  ರಾಜಕೀಯ ಕಸರತ್ತು..?!

Chikkamagaluru News: ಚಿಕ್ಕಮಗಳೂರಿನ  ಟಿಕೆಟ್ ಆಕಾಂಕ್ಷಿಗಳಿಗೆ  ಇಂದು ಐಟಿ ಶಾಕ್  ನೀಡಿದೆ.ಜನಾರ್ಧನ  ರೆಡ್ಡಿ  ಪಕ್ಷದ ಮೂಲಕ ಚುನಾವಣೆಗೆ  ಸ್ಪರ್ಧಿಸಬೇಕೆಂಬ  ಆಕಾಂಕ್ಷಿ ಸಿ ಎನ್ ಅಕ್ಮಲ್ ಅವರ ಕಿಸಾನ್  ಸೇಲ್ ರಾಜ್ಯ ನಿವಾಸಕ್ಕೆ ಹಾಗು  ಕಾಫಿ ಕ್ಯೂರಿಂಗ್ ಫ್ಯಾಕ್ಟರಿ ಮೇಲೆ  ಐಟಿ ದಾಳಿ ಮಾಡಿದೆ. ಈ ದಾಳಿ  ಬಗ್ಗೆ  ಇದೀಗ ಚಿಕ್ಕಮಗಳೂರು ಜಿಲ್ಲೆಯ ಜನ ರಾಜಕೀಯದ ನಡೆಯ...

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

Chikkamagaluru News: ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ...

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಗ್ರಾಮಸ್ತರ ಆಕ್ರೋಶ..!

Chikkamagaluru News: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹಾಗಾಗಿ ಇಂದು ಮೂಡಿಗೆರೆ ತಾಲೂಕಿನ ಜನ ಅರಣ್ಯ ಇಲಾಖೆ ಮೇಲೆ ಕೆಂಡಾಮಂಡಲರಾಗಿದ್ದರು. ಆಗಸ್ಟ್ ೧೫ರಂದು ದನ ಹುಡುಕುತ್ತಿದ್ದ ವ್ಯಕ್ತಿ ಹಾಗೂ ನಿನ್ನೆ ತೋಟದಿಂದ ಬರುತ್ತಿದ್ದ ೪೫ ರ‍್ಷದ ವ್ಯಕ್ತಿಯನ್ನ ಆನೆ ಬಲಿ ಪಡೆದಿತ್ತು. ಪ್ರತಿ ಬಾರಿ ಆನೆ ದಾಳಿಯಾದಾಗಲೂ ಅಧಿಕಾರಿಗಳು...

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

Chikkamagaluru News: ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img