Tuesday, July 28, 2026

chikkamagaluru news

ಚಿಕ್ಕಮಗಳೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ, ಗ್ರಾಮಸ್ತರ ಆಕ್ರೋಶ..!

Chikkamagaluru News: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಹಾಗಾಗಿ ಇಂದು ಮೂಡಿಗೆರೆ ತಾಲೂಕಿನ ಜನ ಅರಣ್ಯ ಇಲಾಖೆ ಮೇಲೆ ಕೆಂಡಾಮಂಡಲರಾಗಿದ್ದರು. ಆಗಸ್ಟ್ ೧೫ರಂದು ದನ ಹುಡುಕುತ್ತಿದ್ದ ವ್ಯಕ್ತಿ ಹಾಗೂ ನಿನ್ನೆ ತೋಟದಿಂದ ಬರುತ್ತಿದ್ದ ೪೫ ರ‍್ಷದ ವ್ಯಕ್ತಿಯನ್ನ ಆನೆ ಬಲಿ ಪಡೆದಿತ್ತು. ಪ್ರತಿ ಬಾರಿ ಆನೆ ದಾಳಿಯಾದಾಗಲೂ ಅಧಿಕಾರಿಗಳು...

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

Chikkamagaluru News: ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img