Saturday, July 27, 2024

Chikkamagaluru

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...

ಮನೆಯಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥ

Chikkamagaluru News: ಚಿಕ್ಕಮಗಳೂರು: ನಗರದ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥಗೊಂಡಿದ್ದಾರೆ. ಕಡೂರು ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗ್ರಾಮಸ್ಥರು ಸೋಮವಾರ ವಿಷಪೂರಿತವಾದ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ. ಘಟನೆ ವಿವರ: ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ್ದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು...

SDPI ಜೊತೆ ಕೈ ಜೋಡಿಸಿದ್ರಾ ಚಿಕ್ಕಮಗಳೂರು ಬಿಜೆಪಿ ನಾಯಕರು?

Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ‌ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...

ಮೂರು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ, ಜಿಲ್ಲೆಯಾದ್ಯಂತ ಹೈ ಅಲರ್ಟ್

Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ‌ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ. ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು...

Rain : ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ಶವ ಪತ್ತೆ

Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಿಕ್ಕಮಗಳೂರು 5 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ: ಹೆಚ್.ಡಿ.ಕೆ

State News: Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ  ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...

ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...

ಚಿಕ್ಕಮಗಳೂರು: ಐತಿಹಾಸಿಕ ಸೇತುವೆಯಲ್ಲಿ ಕಂದಕ,ಜನರಲ್ಲಿ ಆತಂಕ

Chikkamagaluru News: ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ  ಕಂದಕ  ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ  ಅಧಿಕಾರಿಗಳು  ಸ್ಥಳಕ್ಕೆ ದೌಡಾಯಿಸಿದ್ದಾರೆ. https://karnatakatv.net/dks-files-talk/ https://karnatakatv.net/ballari-vims-hospital-sadan-session/ https://karnatakatv.net/mandya-drivers-protest/

ಬೆಂಗಳೂರಿನಲ್ಲಿ ಮಲೆನಾಡಿಗರ ಸ್ನೇಹ ಶೃಂಗ

ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img