Thursday, August 6, 2026

chikkamangaloru

Bajrang Dal ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು

ಚಿಕ್ಕಮಗಳೂ : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕರಗುಂದ ಗ್ರಾಮದ ಸರ್ಕಾರಿ ಅರಣ್ಯ  ಜಾಗದಲ್ಲಿ  ಅನಧಿಕೃತವಾಗಿ ಶಿಲುಬೆ ಸ್ಥಾಪಿಸಿದ್ದು ಇದನ್ನೂ ವಿರೋಧಿಸಿ  ಭಜರಂಗದಳ ಹಾಗೂ  ವಿಶ್ವಹಿಂದುಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು . ತಾಲೂಕಿನ ದೀಪ್ತಿ ಸರ್ಕಲ್ ನಿಂದ ಕರಗುಂದದವರೆಗೆ  ಬೈಕಿನ ಮೂಲಕ ಮೆರವಣಿಗೆ ಮಾಡಲು ಹೊರಟಿದ್ದು , ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಸಮೀಪ ಪ್ರತಿಭಟನೆಯ ಮೆರವಣಿಗೆ ಬರುತ್ತಿದಂತೆ...
- Advertisement -spot_img

Latest News

ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಫಿಕ್ಸ್ – ನಮ್ಮ ನೀರು ನಮ್ಮ ಹಕ್ಕು!

ಕಾವೇರಿ ನೀರು ಬಿಡುಗಡೆ, ಮೇಕೆದಾಟು ಯೋಜನೆ ಹಾಗೂ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಹೋರಾಟಗಾರ...
- Advertisement -spot_img