Friday, August 7, 2026

Chikkana gowdru

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img