Monday, December 15, 2025

Chikkana gowdru

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img