Saturday, July 27, 2024

chikkanagowdru

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img