Saturday, December 6, 2025

chikkanagowdru

ಎರಡು ಸಾವಿರ ಎಕರೆ ಭೂ ಕಬಳಿಕೆಗೆ ಪ್ರಹ್ಲಾದ್ ಜೋಶಿ ಹುನ್ನಾರು; ಮಾಜಿ ಶಾಸಕ ಚಿಕ್ಕನಗೌಡ್ರ :

ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img