Wednesday, February 11, 2026

chikkanayakanahalli mls suresh babu

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img