Wednesday, August 20, 2025

#chikkodi

ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ, ಈ ಪಟ್ಟಣದ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ. https://youtu.be/OpZhxniyVtM ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ: ದಡದಲ್ಲಿ ಜನರ ಹುಚ್ಚಾಟ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ. https://youtu.be/OpZhxniyVtM ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...

Chikkodi News: ಪಾಪ ಈ ಅಜ್ಜಿಯ ಗೋಳು ಕೇಳೋರು ಯಾರು ಇಲ್ವಾ…?

Chikkodi News: ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ, ಸಪ್ತಸಾಗರ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿದ್ದು, ನೀರು ಮನೆಗೆ ನುಗ್ಗಿ, ನೂರಾರು ಕುಟುಂಬಗಳು ಬೀದಿಗೆ ಬಿದ್ದಿದೆ. ಇನ್ನು ಕಳೆದ 15 ದಿನಗಳಿಂದ ನದಿ ನೀರಿನಿಂದಾಗಿ ಇಲ್ಲಿನ ವೃದ್ಧೆಯೊಬ್ಬಳು...

ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಕೃಷ್ಣಾ ನದಿ ಪ್ರವಾಹದ ಭೀಕರತೆ

Chikkodi News: ಚಿಕ್ಕೋಡಿ: ಕೃಷ್ಣಾ ನದಿ ನೀರು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಪ್ರವಾಹದ ಭೀಕರತೆ ಸೆರೆಯಾಗಿದೆ. https://youtu.be/rDbUGVl7Jj0 ಮಹಾರಾಷ್ಟ್ರದ ಸಾಂಗ್ಲಿ ನಗರಕ್ಕೆ ನೀರು ನುಗ್ಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೃಷ್ಣಾ ನದಿ ನೀರು ಸಾಂಗ್ಲಿ ಮುಖಾಂತರ, ಕರ್ನಾಟಕಕ್ಕೆ ಬರುತ್ತದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಎರಡೂ ರಾಜ್ಯಗಳು ಜನರು ಮನೆಗೆ ನೀರು ನುಗ್ಗುವ ಆಂತಕದಲ್ಲೇ...

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಚಿಕ್ಕೋಡಿ : ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ನುಗ್ಗಿದ ನೀರು

Chikkodi News: ಚಿಕ್ಕೋಡಿ : ಸುಕ್ಷೇತ್ರ ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ಕೃಷ್ಣ ನದಿ ನೀರು ಪ್ರವೇಶಿಸಿದ್ದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. https://youtu.be/MKmiDC3t8kY ದೇವಸ್ಥಾನದ ಸುತ್ತಮುತ್ತಲು ಸಂಪೂರ್ಣ ನೀರು ಅವರಿಸಿದ್ದು ಭಕ್ತರು ಮೊಳಕಾಲು ಎತ್ತರದ ನೀರಲ್ಲೆ ದೇವರ ದರ್ಶನ ಪಡೆಯುತ್ತಿದ್ದಾರೆ. https://youtu.be/nMdtYU0qX0M ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ವೀರಭದ್ರೇಶ್ವರ ದೇವಸ್ಥಾನಕ್ಕಿಗ ಜಲದಿಬ್ಬಂಧನ ಎದುರಾಗಿದ್ದು, ಭಕ್ತರು ದೂರದಿಂದಲೆ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. https://youtu.be/0o3zDAb0oQg

ಧಾರಾಕಾರ ಮಳೆ ಹಿನ್ನೆಲೆ ಜಮೀನಿಗೆ ನುಗ್ಗಿದ ನೀರು: ಭತ್ತದ ಬೆಳೆ ನಾಶ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರವಾಗಿ ಮಳೆ ಬಂದಿದ್ದು, ಗ್ರಾಮದ ಕೆರೆ ಒಡೆದು ಜಮೀನುಗಳಿಗೆ ಕೆರೆ ನೀರು ನುಗ್ಗಿದೆ. https://youtu.be/MKmiDC3t8kY ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಸಿದ್ದು, 20 ಎಕರೆ ಜಮೀನಿಗೆ ನೀರು ನುಗ್ಗಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕಳೆದ ಒಂದು ವಾರದಿಂದ ಧಾರಾಕಾರ ಮಳೆ...

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು ಮಾಡುತ್ತಿರುವ ತಾಲ್ಲೂಕು ಆಡಳಿತ, ಕೃಷ್ಣಾ ನದಿ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯು ಕೆಲವು ಮಾರ್ಗಗಳ ಸಂಚಾರಕ್ಕೆ ಬ್ಯಾರೆ ಗೇಡ್ ಹಾಕಿ ಬಂದ ಮಾಡಿದ್ದಾರೆ. ಇನ್ನೂ ನದಿ ತೀರದ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img