Monday, April 27, 2026

#chikkodi

ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿ ಪ್ರವಾಹದಲ್ಲಿ ನಾಪತ್ತೆ

Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. https://youtu.be/Nze-SbTUeEE ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...

Belagavi News: ಧಾರಾಕಾರ ಮಳೆ ಹಿನ್ನೆಲೆ, ಜೀವ ಕೈಯಲ್ಲಿ ಹಿಡಿದು ಕೆರೆ ದಾಟೋ ಮಕ್ಕಳು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ. https://youtu.be/U7LqAVh2Sus ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...

ಸಿಎಂ ನೋಡುವ ಭರದಲ್ಲಿ ಶಾಕ್ ಹೊಡೆಸಿಕೊಂಡು ಆಸ್ಪತ್ರೆ ಸೇರಿದ ಯುವಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್‌ ಶಾಕ್ ಹೊಡೆಸಿಕೊಂಡಿದ್ದಾನೆ. https://youtu.be/U7LqAVh2Sus ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...

ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ, ಈ ಪಟ್ಟಣದ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ. https://youtu.be/OpZhxniyVtM ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ: ದಡದಲ್ಲಿ ಜನರ ಹುಚ್ಚಾಟ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ. https://youtu.be/OpZhxniyVtM ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...

Chikkodi News: ಪಾಪ ಈ ಅಜ್ಜಿಯ ಗೋಳು ಕೇಳೋರು ಯಾರು ಇಲ್ವಾ…?

Chikkodi News: ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ, ಸಪ್ತಸಾಗರ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿದ್ದು, ನೀರು ಮನೆಗೆ ನುಗ್ಗಿ, ನೂರಾರು ಕುಟುಂಬಗಳು ಬೀದಿಗೆ ಬಿದ್ದಿದೆ. ಇನ್ನು ಕಳೆದ 15 ದಿನಗಳಿಂದ ನದಿ ನೀರಿನಿಂದಾಗಿ ಇಲ್ಲಿನ ವೃದ್ಧೆಯೊಬ್ಬಳು...

ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಕೃಷ್ಣಾ ನದಿ ಪ್ರವಾಹದ ಭೀಕರತೆ

Chikkodi News: ಚಿಕ್ಕೋಡಿ: ಕೃಷ್ಣಾ ನದಿ ನೀರು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಪ್ರವಾಹದ ಭೀಕರತೆ ಸೆರೆಯಾಗಿದೆ. https://youtu.be/rDbUGVl7Jj0 ಮಹಾರಾಷ್ಟ್ರದ ಸಾಂಗ್ಲಿ ನಗರಕ್ಕೆ ನೀರು ನುಗ್ಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೃಷ್ಣಾ ನದಿ ನೀರು ಸಾಂಗ್ಲಿ ಮುಖಾಂತರ, ಕರ್ನಾಟಕಕ್ಕೆ ಬರುತ್ತದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಎರಡೂ ರಾಜ್ಯಗಳು ಜನರು ಮನೆಗೆ ನೀರು ನುಗ್ಗುವ ಆಂತಕದಲ್ಲೇ...

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಚಿಕ್ಕೋಡಿ : ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ನುಗ್ಗಿದ ನೀರು

Chikkodi News: ಚಿಕ್ಕೋಡಿ : ಸುಕ್ಷೇತ್ರ ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ಕೃಷ್ಣ ನದಿ ನೀರು ಪ್ರವೇಶಿಸಿದ್ದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. https://youtu.be/MKmiDC3t8kY ದೇವಸ್ಥಾನದ ಸುತ್ತಮುತ್ತಲು ಸಂಪೂರ್ಣ ನೀರು ಅವರಿಸಿದ್ದು ಭಕ್ತರು ಮೊಳಕಾಲು ಎತ್ತರದ ನೀರಲ್ಲೆ ದೇವರ ದರ್ಶನ ಪಡೆಯುತ್ತಿದ್ದಾರೆ. https://youtu.be/nMdtYU0qX0M ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ವೀರಭದ್ರೇಶ್ವರ ದೇವಸ್ಥಾನಕ್ಕಿಗ ಜಲದಿಬ್ಬಂಧನ ಎದುರಾಗಿದ್ದು, ಭಕ್ತರು ದೂರದಿಂದಲೆ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. https://youtu.be/0o3zDAb0oQg
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img