Thursday, January 22, 2026

Chikmagalur

ದತ್ತ ಜಾತ್ರೆಯ ಕೊಲೆ ಮಿಸ್ಟರಿ! ಸಿ.ಟಿ. ರವಿ ಸ್ಫೋಟಕ ಹೇಳಿಕೆ

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿಯವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತನಿಖೆಯ ಬಳಿಕವೇ ಗೊತ್ತಾಗುತ್ತದೆ. ನನಗೂ ಪ್ರಾಥಮಿಕ ಮಾಹಿತಿ ಮಾತ್ರ ಬಂದಿದೆ ಎಂದು ಅವರು ಸ್ಪಷ್ಟಪಡಿಸಿದರು. ಬ್ಯಾನರ್ ತೆರವು ವಿವಾದ ಕಾರಣ ಎನ್ನುವ ಮಾಹಿತಿ ಕೇವಲ ಊಹಾಪೋಹ ಎಂದು ರವಿ ಹೇಳಿದರು....
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img