State News:
ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಆರ್ಎಸ್ಎಸ್ ಧರ್ಮ ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಶಶಿಧರ ಅವರ ಮನೆ ಬಳಿ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...