State News:
ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಆರ್ಎಸ್ಎಸ್ ಧರ್ಮ ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಶಶಿಧರ ಅವರ ಮನೆ ಬಳಿ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...