Thursday, August 13, 2026

chikmanglore news

RSS ಮುಖಂಡನಿಗೆ ಕೊಲೆ ಬೆದರಿಕೆ..?!

State News: ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಶಿಧರ ಅವರ ಮನೆ ಬಳಿ...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img