Saturday, August 8, 2026

chikmanglore news

RSS ಮುಖಂಡನಿಗೆ ಕೊಲೆ ಬೆದರಿಕೆ..?!

State News: ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು  ಬಂದಿದೆ.ಆರ್‌ಎಸ್‌ಎಸ್ ಧರ್ಮ  ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಶಿಧರ ಅವರ ಮನೆ ಬಳಿ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img