State News:
ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಆರ್ಎಸ್ಎಸ್ ಧರ್ಮ ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಶಶಿಧರ ಅವರ ಮನೆ ಬಳಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...