Thursday, December 25, 2025

child crime

ನಾನು 3ನೇ ಬಾರಿಗೆ ಗೃಹಮಂತ್ರಿ.. ಬೆಳಗೆದ್ರೆ ಕ್ರೈಂ ವಿಚಾರ ಕೇಳ್ಬೇಕು

ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ‌, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್‌ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img