Friday, August 14, 2026

child crime

ನಾನು 3ನೇ ಬಾರಿಗೆ ಗೃಹಮಂತ್ರಿ.. ಬೆಳಗೆದ್ರೆ ಕ್ರೈಂ ವಿಚಾರ ಕೇಳ್ಬೇಕು

ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ‌, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್‌ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img