Tuesday, August 11, 2026

child crime

ನಾನು 3ನೇ ಬಾರಿಗೆ ಗೃಹಮಂತ್ರಿ.. ಬೆಳಗೆದ್ರೆ ಕ್ರೈಂ ವಿಚಾರ ಕೇಳ್ಬೇಕು

ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್‌ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ‌, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್‌ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img