ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...