Friday, December 5, 2025

Child Deaths

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

ರಕ್ಷಿತಾ ಮೇಲೆ ಧ್ರುವಂತ್‌ ಟಾರ್ಗೆಟ್‌ : BB ಫ್ಯಾನ್ಸ್‌ ಫುಲ್‌ ON ಫೈರ್!

ಬಿಗ್ ಬಾಸ್‌ನಲ್ಲಿ ನಡೆದ ಸ್ವಿಮ್ಮಿಂಗ್‌ ಪೂಲ್ ಚೆಂಡು ಸಂಗ್ರಹ ಟಾಸ್ಕ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಟಾಸ್ಕ್ ವೇಳೆ ಧ್ರುವಂತ್ ನ್ಯಾಯಸಮ್ಮತವಾಗಿ ಉಸ್ತುವಾರಿ ಮಾಡಿಲ್ಲ ಎಂದು...
- Advertisement -spot_img