Friday, September 11, 2026

Child Deaths

ಕೆಮ್ಮು ಸಿರಪ್ ದುರಂತ – ಮಕ್ಕಳ ಸಾವು 9ಕ್ಕೆ ಏರಿಕೆ!

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಕೇವಲ 15 ದಿನಗಳಲ್ಲಿ ಮೂತ್ರಪಿಂಡ ವೈಫಲ್ಯದಿಂದ 9 ಮಕ್ಕಳು ಸಾವನ್ನಪ್ಪಿವೆ. ಇದು ಗ್ರಾಮದ ಜನರಲ್ಲಿ ಭಯ ಭೀತಿಯ ವಾತಾವರಣ ಉಂಟುಮಾಡಿದೆ. ಆರಂಭದಲ್ಲಿ ಸಾಮಾನ್ಯ ಜ್ವರ-ಕೆಮ್ಮಿನ ಪ್ರಕರಣಗಳಂತೆ ಕಾಣುತ್ತಿದ್ದ ಘಟನೆಗಳು ಈಗ ಮಾರಕ ತಿರುವು ಪಡೆದುಕೊಂಡಿದ್ದು, ಆರೋಗ್ಯ ಇಲಾಖೆಯನ್ನು ಎಚ್ಚರಗೊಳಿಸಿವೆ. ಚಿಂದ್ವಾರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಶುಭಂ ಯಾದವ್ ಈ ಬಗ್ಗೆ ತಿಳಿಸಿದ್ದಾರೆ. ಅಕ್ಟೋಬರ್...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img