Thursday, February 5, 2026

Child Health

5 ಮಕ್ಕಳಿಗೆ HIV ಪಾಸಿಟಿವ್, ಬ್ಲಡ್ ಬ್ಯಾಂಕ್‌ನಲ್ಲಿ ನಿರ್ಲಕ್ಷ್ಯ!

ಜಾರ್ಖಂಡ್‌ : ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆಯಾಗಿದೆ. ಅದಾದ ನಂತರ ಕನಿಷ್ಠ ಐದು ಮಕ್ಕಳು ಎಚ್‌ಐವಿ (HIV) ಸೋಂಕಿಗೆ ತುತ್ತಾಗಿರುವುದು ದೃಢಪಟ್ಟಿದೆ. ಸೋಂಕಿತರಲ್ಲಿ ಏಳು ವರ್ಷದ ಥಲಸ್ಸೆಮಿಯಾ ಪೀಡಿತ ಬಾಲಕನೂ ಇದ್ದಾನೆ. ಈ ಘಟನೆ ರಾಜ್ಯದ ಆರೋಗ್ಯ ಇಲಾಖೆಯಾದ್ಯಂತ ಆತಂಕ...

ಕೆಮ್ಮಿನ ಸಿರಪ್‌ ಆಯ್ತು ಈಗ ಆ್ಯಂಟಿಬಯಾಟಿಕ್ ಗಳ ಭೀತಿ!

ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್‌ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್‌ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ. ಮಧ್ಯಪ್ರದೇಶದ...

ಮಗುವಿನ ಬೆಳವಣಿಗೆ ಬಗ್ಗೆ ಚಿಂತೆಯಾಗಿದೆಯಾ..? ಹಾಗಾದ್ರೆ ಇದನ್ನು ಓದಿ..

Health Tips: ಹೆಣ್ಣು ತಾಯಿಯಾದಾಗಿನಿಂದ, ಮಗು ಹುಟ್ಟುವವರೆಗೂ ಅದರ ಬಗ್ಗೆ ಸಾಕಷ್ಟು ಕಾಳಜಿ ವಹಿಸಿರುತ್ತಾಳೆ. ಆದರೂ ಕೆಲವು ಮಕ್ಕಳ ಬೆಳವಣಿಗೆ ಅಷ್ಟು ಉತ್ತಮವಾಗಿರುವುದಿಲ್ಲ. ಮಕ್ಕಳು ದಷ್ಟಪುಷ್ಟವಾಗಿರುವುದಿಲ್ಲ, ಸಣ್ಣಗಿರುತ್ತಾರೆಂಬ ಚಿಂತೆ ತಾಯಂದಿರಿಗಿರುತ್ತದೆ. ಆದರೆ, ಈ ಬಗ್ಗೆ ವೈದ್ಯರು ಮಗುವಿನ ಬೆಳವಣಿಗೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಅಂತಲೇ ಹೇಳುತ್ತಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=CHfSIcINA1s&t=1s ವೈದ್ಯರು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img