Sunday, March 22, 2026

Child Kidnapper

ಕೋಟಿ ಆಸೆಗೆ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಭೂಪ

ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ. ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ ಮಂಜುನಾಥ್...

ಮಕ್ಕಳ ಕಳ್ಳರೆಂದು ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರಿಗೆ ಗೂಸಾ..!

ಭೂಪಾಲ್: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗ್ರಾಮಸ್ಥರು ತೀವ್ರ ಹಲ್ಲೆ ನಡೆಸಿದ ಪ್ರಕರಣ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಮಧ್ಯಪ್ರದೇಶದಾದ್ಯಂತ ಮಕ್ಕಳ ಕಿಡ್ನಾಪ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕಟ್ಟೆಚ್ಚರ ವಹಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುವರ ಮೇಲೆ ನಿಗಾ ಇಟ್ಟಿದ್ದಾರೆ. ಮಕ್ಕಳ ಕಳ್ಳರು ವ್ಯಾನ್, ಕಾರುಗಳಲ್ಲಿ ಬರುತ್ತಾರೆಂದು ಊಹೆ ಮಾಡಿದ್ದ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img