Wednesday, August 5, 2026

Child Kidnapper

ಕೋಟಿ ಆಸೆಗೆ ಮಾಲೀಕನ ಮಗಳನ್ನೇ ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ಭೂಪ

ಆನೇಕಲ್: ಕೋಟಿ ಸಂಪಾದಿಸುವ ಕನಸು ಹೊತ್ತಿದ್ದ ಸರವಣ ಎಂಬ ಯುವಕ ದುರಾಸೆಗಾಗಿ ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಬನ್ನೇರುಘಟ್ಟ ನಿವಾಸಿ ಮಂಜುನಾಥ್ ರೆಡ್ಡಿ ಅವರ 3 ವರ್ಷದ ಮಗಳನ್ನು ಕಿಡ್ನ್ಯಾಪ್ ಮಾಡಿ ಲಕ್ಷಾಂತರ ಹಣ ಕಿಳುವ ಸಂಚು ಮಾಡದ್ದ ಸರವಣ. ಕೆಲಸ ಕೇಳಿಕೊಂಡು ಬಂದು ಆಟೋ ಓಡಿಸಲು ಪ್ರಾರಂಭಿಸಿದ್ದಾನೆ. ಶಾಲಾ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆ ಮಂಜುನಾಥ್...

ಮಕ್ಕಳ ಕಳ್ಳರೆಂದು ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರಿಗೆ ಗೂಸಾ..!

ಭೂಪಾಲ್: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮೂವರು ಕಾಂಗ್ರೆಸ್ ಮುಖಂಡರ ಮೇಲೆ ಗ್ರಾಮಸ್ಥರು ತೀವ್ರ ಹಲ್ಲೆ ನಡೆಸಿದ ಪ್ರಕರಣ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಮಧ್ಯಪ್ರದೇಶದಾದ್ಯಂತ ಮಕ್ಕಳ ಕಿಡ್ನಾಪ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಕಟ್ಟೆಚ್ಚರ ವಹಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುವರ ಮೇಲೆ ನಿಗಾ ಇಟ್ಟಿದ್ದಾರೆ. ಮಕ್ಕಳ ಕಳ್ಳರು ವ್ಯಾನ್, ಕಾರುಗಳಲ್ಲಿ ಬರುತ್ತಾರೆಂದು ಊಹೆ ಮಾಡಿದ್ದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img