Tuesday, April 21, 2026

child marriage stopped

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img