Sunday, April 19, 2026

child protection unit

ತಾಳಿ ಕಟ್ಟುವ ಮುನ್ನ ಖಾಕಿ ಎಂಟ್ರಿ; ನಿಂತುಹೋದ ಅದ್ಧೂರಿ ಮದುವೆ!

ವಯಸ್ಸು ತುಂಬದ ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದ ಪೋಷಕರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಿಸೆಪ್ಷನ್ ಮುಗಿಸಿ ತಾಳಿ ಕಟ್ಟಬೇಕಿದ್ದ ಸಂಭ್ರಮದ ಕ್ಷಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಳಿ ನಡೆಸಿ ವಿವಾಹವನ್ನು ತಡೆದಿದ್ದಾರೆ. ನೆಲಮಂಗಲದ ಕಾವಾಡಿ ಮಠದ ಕಲ್ಯಾಣ ಮಂಟಪದಲ್ಲಿ ಕೇಶವ್ ಗೌಡ ಹಾಗೂ ಕೋಮಲ ಅವರ ವಿವಾಹ ನಿಶ್ಚಯವಾಗಿತ್ತು. ನಿನ್ನೆ...
- Advertisement -spot_img

Latest News

ಮೈಸೂರಿನ ಚೆಲುವಾಂಬದಲ್ಲಿ 1.5 ವರ್ಷಕ್ಕೆ 400ಕ್ಕೂ ಹೆಚ್ಚು ಮಕ್ಕಳ ಸಾವು: ಕಾಂಗ್ರೆಸ್ ವಿರುದ್ಧ ಅಶೋಕ್ ಬೇಸರ

Political News: ಸಿಎಂ ತವರಾಾದ ಮೈಸೂರಿನ ಆಸ್ಪತ್ರೆಯ``ಂದರಲ್ಲಿ ಶಿಶುಗಳ ಸಾವು ಹೆಚ್ಚಾಗಿದೆ. ಚೆಲುವಾಂಬದಲ್ಲಿ 1 ವರೆ ವರ್ಷದಲ್ಲಿ 400ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪುತ್ತಿದ್ದಾರೆಂದು ವರದಿಯಾಗಿದೆ. ಈ ಬಗ್ಗೆ...
- Advertisement -spot_img