ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...
ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿವೆ. ವಿಶೇಷವಾಗಿ ಬಾಲಕಿಯರೇ ಹೆಚ್ಚು ಕಿಡ್ನ್ಯಾಪ್ಗೊಳ್ಳುತ್ತಿರುವುದು ದೊಡ್ಡ ಆಲೋಚನೆಯ ವಿಷಯವಾಗಿದೆ. ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಮಕ್ಕಳ ಅಪಹರಣ ದಾಖಲಾಗಿವೆ. ಇದರ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ಸಂಭವಿಸಿದ್ದು, 4,849 ಮಕ್ಕಳು ಕಿಡ್ನ್ಯಾಪ್ ಆಗಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಮಗು ನಾಪತ್ತೆಯಾಗಿದ್ದರೆ ಕಿಡ್ನ್ಯಾಪ್ ಪ್ರಕರಣವೆಂದು...