Thursday, March 12, 2026

Child Victim

ಅವ್ರು ಸ್ವಂತಿಕೆ, ಮಾನವೀಯತೆ ತೋರಲಿಲ್ಲ : ಮಂಡ್ಯ ಟ್ರಾಫಿಕ್‌ ಪೊಲೀಸರ ನಡೆಗೆ ಹೋಂ ಮಿನಿಸ್ಟರ್‌ ಗರಂ..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮೂರು ವರ್ಷದ ರಿತೀಕ್ಷಾ ಎಂಬ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರ ಅಮಾನವೀಯ ನಡೆಯನ್ನು ರಾಜ್ಯದ ಜನರು ಖಂಡಿಸಿದ್ದಾರೆ. ಇನ್ನೂ ಇದೀಗ ಘಟನೆಯ ಕುರಿತಂತೆ ನಗರದಲ್ಲಿಂದು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌, ಮಂಡ್ಯದಲ್ಲಿ ಸಂಭವಿಸಿರುವ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ಈ ಸಂಬಂಧ...
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img