Saturday, May 30, 2026

child

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img