Monday, May 19, 2025

Children

SOCIAL MEDIA: ಮಕ್ಕಳ ಸೋಷಿಯಲ್ ಮೀಡಿಯಾ ಅಕೌಂಟ್ ಪೋಷಕರ ಒಪ್ಪಿಗೆ ಕಡ್ಡಾಯ..?

ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್‌ಬುಕ್ , ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ. ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...

8 ವರ್ಷ ಮೀರಿದ್ರೆ 1ನೇ ಕ್ಲಾಸಿಗೆ ಪ್ರವೇಶವಿಲ್ಲ

ಬೆಂಗಳೂರು: ಯಾವಾಗ ಬೇಕಾದ್ರು ಮಕ್ಕಳನ್ನು ಶಾಲೆಗೆ ಕಳಿಸಬಹುದು ಅಂತ ಕೆರ್ ಲೇಸ್​ ಆಗಿದ್ದೀರಾ.. ಆಗಿದ್ರೆ ತಡ ಮಾಡದೆ ಶಾಲೆಗೆ ಸೇರಿಸಿ.. ಅಲ್ಲದೇ ಹೋದ್ರೆ ನಿಮ್ಮ ಮಕ್ಕಳ ಓದಿ ಭವಿಷ್ಯಕ್ಕೆ ಕಲ್ಲು ಬಿದ್ದಂತೆ ಆಗುತ್ತೆ.. ಎಲ್‌ ಕೆಜಿ, ಯುಕೆಜಿ ಮತ್ತು 1 ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಎದುರಾಗುತ್ತಿದ್ದ ಗರಿಷ್ಠ ವಯೋಮಿತಿ ಗೊಂದಲಗಳಿಗೆ ಶಿಕ್ಷಣ ಇಲಾಖೆ...

ಮಕ್ಕಳು ಅಜ್ಜ- ಅಜ್ಜಿಯೊಂದಿಗೆ ಇರಬೇಕು ಅಂತಾ ಹೇಳೋದು ಯಾಕೆ ಗೊತ್ತಾ..?

Health Tips: ಇಂದಿನ ಕಾಲದಲ್ಲಿ ಹುಟ್ಟಿದ ಮಕ್ಕಳು ಶಾಲೆಗೆ ಹೋಗುವ ತನಕ ಬೇಬಿ ಸಿಟ್ಟಿಂಗ್‌ನಲ್ಲಿ ಬೆಳೆಯುತ್ತಾರೆ. ಶಾಲೆಗೆ ಹೋಗಲು ಶುರುವಾಗಿ ಕೆಲ ವರ್ಷಗಳು ಕಳೆದ ಬಳಿಕ, ಹಾಸ್ಟೇಲ್‌ನಲ್ಲಿ ಬೆಳೆಯುತ್ತದೆ. ಹೀಗೆ ಬೆಳೆದು ದೊಡ್ಡವರಾದ ಬಳಿಕ, ಕೆಲಸ, ವಿವಾಹ. ಇನ್ನು ಅವರಿಗೆ ಮಕ್ಕಳಾದ ಬಳಿಕವೂ ಇದೇ ಪಾಡು. ಹಾಗಂತ ಎಲ್ಲ ಮಕ್ಕಳೂ ಹೀಗೆ ಬೆಳೆಯುವುದಿಲ್ಲ. ಕೆಲ...

Dogs plauge:ಬೀದಿನಾಯಿ ಕಡಿತದಿಂದ ಇಬ್ಬರು ಮಕ್ಕಳಿಗೆ ಗಾಯ

ಹಾಸನ-ಬೀದಿನಾಯಿಗಳು ಕಡಿದು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ, ಅಜಾದ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯಾಸಿನ್ ಎಂಬುವವರ ಮಕ್ಕಳಾದ ಉಸ್ಮಾನ್ ಅಲಿ ಹಾಗು ಶೌಕತ್ ಅಲಿ ಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ ನಗರದಲ್ಲಿ ಬೀದಿನಾಯಿಗಳ‌ ಹಾವಳಿ ತೀವೃಗೊಂಡಿದ್ದು ಸಂಕಷ್ಟ ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿರೊ ಬಗ್ಗೆ ದೂರು ಕೇಳಿ ಬಂದ...

Uniform Donat: ಉಚಿತ ಸಮವಸ್ತ್ರ ವಿತರಿಣೆ

ಶಿರ್ವ : ಭಾರತಿ ಹಿರಿಯ ಪ್ರಾಥಮಿಕ ಶಾಲೆ ಕುಂತಳನಗರ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ)ಇವರ ವತಿಯಿಂದ ಉಚಿತ ಸಮವಸ್ತ್ರವನ್ನು ವಿತರಿಣಾ ಕಾರ್ಯಕ್ರಮ ಮಂಗಳವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ರಾಘ ಪೂಜಾರಿ ಕಲ್ಮಂಜೆ, ಉಪಾಧಕ್ಷೆ ಆಶಾ ಶೇಖರ್, ಹಳೆ ವಿದ್ಯಾರ್ಥಿ ಅಶೋಕ್ ಪೂಜಾರಿ,...

ಮಕ್ಕಳು ತಾವಾಗಿಯೇ ಎಂದಿಗೂ ಯೋಗ, ವ್ಯಾಯಾಮ ಮಾಡಬಾರದು.. ಯಾಕೆ..?

ಯೋಗ, ವ್ಯಾಯಮ ಮಾಡುವುದು ತುಂಬಾ ಒಳ್ಳೆಯದು ಅಂತಾ ನಾವು ಕೇಳಿದ್ದೇವೆ. ಅಂತೆಯೇ ಯೋಗ, ವ್ಯಾಯಾಮ ಮಾಡಿದವರು ಕೂಡ ಫಿಟ್ ಆ್ಯಂಡ್‌ ಫೈನ್ ಆಗಿರುವುದನ್ನ ನಾವು ನೋಡಿದ್ದೇವೆ. ಮಕ್ಕಳು ಕೂಡ ಯೋಗ , ವ್ಯಾಯಮ ಮಾಡಿದ್ರೆ, ಆರೋಗ್ಯವಾಗಿ ಇರ್ತಾರೆ. ಆದ್ರೆ ಮಮಕ್ಕಳು ತಾವಾಗಿಯೇ ವ್ಯಾಯಮ ಮಾಡಬಾರದು ಅಂತಾ ಹೇಳಲಾಗಿದೆ. ಆದ್ರೆ ಯಾಕೆ ಮಕ್ಕಳು ಯೋಗ ಮಾಡಬಾರದು...

ಗಡಗಡ ಚಳಿ

special story ಚಳಿಗಾಲದಲ್ಲಿ ಯಾರು ಸಹ ಬೆಳಿಗ್ಗೆ ಬೇಗ ಏಳಲು ಬಯಸುವುದಿಲ್ಲ .ಆದರೆ ಚಾಸ್ತಿ ಚಳಿ ಇರುವ ಕಾರಣ ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಪರದಾಡುತಿದ್ದಾರೆ. ಪ್ರತಿದಿ ಬೆಳಿಗ್ಗೆ ಪೋಷಕರಿಗಂತೂ ಮಕ್ಕಳನ್ನು ಶಾಲೆಗೆ ಕಳೀಸುವುದೇ ಒಂದು ಯುದ್ದವಾಗುತ್ತದೆ. ದೊಡ್ಡವರಿಗೆ ಆಗುವುದಿಲ್ಲ ಅಂತಹದರಲ್ಲಿ ಪಾಪ ಮಕ್ಕಳು ಹೇಗೆ ತಾನೆ ಏಳಲು ಸಾಧ್ಯ ನೀವೇ ಹೇಳಿ .ಹಾಗಾಗಿ...

ನಿಮ್ಮ ಮಕ್ಕಳು ಮೊಬೈಲ್ ನಲ್ಲಿ ವೀಡಿಯೊಗಳನ್ನು ವೀಕ್ಷಿಸುತ್ತಿದ್ದಾರೆಯೇ ಎಚ್ಚರ ..!

Health: ಇಂದಿನ ಸಮಾಜದಲ್ಲಿ ಸ್ಮಾರ್ಟ್ ಫೋನ್ ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಅದಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಯಾವುದೇ ಸಣ್ಣ ಕೆಲಸ ಮಾಡಲು ಫೋನ್ ಅತ್ಯಗತ್ಯ. ನಿಮ್ಮ ಬಳಿ ಫೋನ್ ಇಲ್ಲದಿದ್ದರೆ, ನೀವು ಏನನ್ನಾದರೂ ಕಳೆದುಕೊಂಡಿರುವಿರಿ ಎನ್ನುವ ಫೀಲಿಂಗ್ ಬರುತ್ತದೆ. ಇದು ಜಗತ್ತಿನಾದ್ಯಂತ ಆತಂಕ ಮೂಡಿಸಿದೆ. ಇನ್ನೊಂದು ಆತಂಕಕಾರಿ ಸಂಗತಿಯೆಂದರೆ ಮಕ್ಕಳು ಇದಕ್ಕೆ ವ್ಯಸನಿಯಾಗಿದ್ದಾರೆ. ಇತ್ತೀಚಿನ...

ಮಕ್ಕಳಿಗೆ ಈ ಆಹಾರ ನೀಡಿದರೆ.. ಆರೋಗ್ಯವಾಗಿರುತ್ತಾರೆ..!

ಮಕ್ಕಳು ಆರು ತಿಂಗಳವರೆಗೆ ಸಂಪೂರ್ಣವಾಗಿ ಎದೆಹಾಲನ್ನು ಅವಲಂಬಿಸಿರುತ್ತವೆ. ಆರು ತಿಂಗಳ ನಂತರ.. ಅವರಿಗೆ ಘನ ಆಹಾರವನ್ನು ಕೊಡಲು ಪ್ರಾರಂಭಿಸುತ್ತಾರೆ. ಈ ಕ್ರಮದಲ್ಲಿ ತಾಯಿಯೂ ಮಕ್ಕಳಿಗೆ ಹೊಟ್ಟೆ ತುಂಬಿಸುವ ಬದಲು ಪೌಷ್ಟಿಕಾಂಶ ನೀಡುವತ್ತ ಗಮನಹರಿಸಬೇಕು ಎನ್ನುತ್ತಾರೆ ತಜ್ಞರು. ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಬೆಳೆಸದಿರಲು, ಅವರು ಬಾಲ್ಯದಿಂದಲೂ ಆರೋಗ್ಯಕರ ಆಹಾರಕ್ಕೆ ಒಗ್ಗಿಕೊಳ್ಳಬೇಕು. ಇದು ಅವರ ದೈಹಿಕ ಬೆಳವಣಿಗೆ ಹಾಗೂ ಮಾನಸಿಕ...

ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು...
- Advertisement -spot_img

Latest News

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ...
- Advertisement -spot_img