Monday, December 15, 2025

CHILDREN DIED

ಆಟ ಆಡಲು ಹೋಗಿ ದಾರುಣ ಅಂತ್ಯ ಕಂಡ ಮಕ್ಕಳು : ಮುಗ್ದರ ಪಾಲಿಗೆ ಯಮನಾದ ಕಾರ್..!‌

ಹೈದರಾಬಾದ್‌ : ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ವಿಜಯನಗರಂನ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಪೋಷಕರ ಹುಡುಕಾಟದ ಬಳಿಕ ಘಟನೆ ಬೆಳಕಿಗೆ.. ಇನ್ನೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಹೋಗಿದ್ದು, ಕೂಡಲೇ ಕಾರಿನ ಬಾಗಿಲುಗಳು ಲಾಕ್‌...
- Advertisement -spot_img

Latest News

ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Political News: ಬೆಡ್ತಿ ವರದಾ ನದಿ ಜೋಡಣೆಗೆ ಬಗ್ಗೆ ಮಾಜಿ ಸಿಎಂ ಬಸವರಾಜ ಬ``ಮ್ಮಾಯಿ ಮಾತನಾಡಿದ್ದು,ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಬೇಡ...
- Advertisement -spot_img