Saturday, June 13, 2026

CHILDREN DIED

ಆಟ ಆಡಲು ಹೋಗಿ ದಾರುಣ ಅಂತ್ಯ ಕಂಡ ಮಕ್ಕಳು : ಮುಗ್ದರ ಪಾಲಿಗೆ ಯಮನಾದ ಕಾರ್..!‌

ಹೈದರಾಬಾದ್‌ : ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಾರಿನೊಳಗೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ವಿಜಯನಗರಂನ ಕಂಟೋನ್ಮೆಂಟ್ ವ್ಯಾಪ್ತಿಯ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಪೋಷಕರ ಹುಡುಕಾಟದ ಬಳಿಕ ಘಟನೆ ಬೆಳಕಿಗೆ.. ಇನ್ನೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ನಾಲ್ವರು ಮಕ್ಕಳು ಆಟವಾಡುತ್ತಿದ್ದಾಗ ನಿಲ್ಲಿಸಿದ್ದ ಕಾರಿನೊಳಗೆ ಹೋಗಿದ್ದು, ಕೂಡಲೇ ಕಾರಿನ ಬಾಗಿಲುಗಳು ಲಾಕ್‌...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img