ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...