Saturday, September 5, 2026

children film

“ಮಕ್ಕಳ ತಂಟೆಗೆ ಬಂದ್ರೆ ಹುಷಾರ್” ಅಂತ ಖಡಕ್ಕಾಗಿ ಹೇಳುತ್ತಿದ್ದಾರೆ ಕೋಡ್ಲು ರಾಮಕೃಷ್ಣ

ಕನ್ನಡ ಚಿತ್ರರಂಗಕ್ಕೆ ‌ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img