Saturday, August 8, 2026

Children Stage Drama

ಕುರುಕ್ಷೇತ್ರ ನಾಟಕದಿಂದ ಮನಗೆದ್ದ ಪುಟಾಣಿಗಳು

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ. ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಪೌರಾಣಿಕ ನಾಟಕವನ್ನು ಕಲಿತು ಗ್ರಾಮದ ವೇದಿಕೆಯಲ್ಲಿ ಅದ್ದೂರಿಯಾಗಿ ಪ್ರದರ್ಶಿಸಿದರು. ಕುರುಕ್ಷೇತ್ರ ಆಧಾರಿತ ಪೌರಾಣಿಕ ನಾಟಕವನ್ನು ಪುಟಾಣಿ ಮಕ್ಕಳು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು. ಮಕ್ಕಳ ಅದ್ಭುತ ಅಭಿನಯವನ್ನು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img