Saturday, July 5, 2025

Children

ಜಾತಕದ ಪ್ರಕಾರ ಈ 3 ರಾಶಿಯವರಿಗೆ 2023 ರಲ್ಲಿ ಸಂತಾನ ಭಾಗ್ಯ..!!

ಒಂದೆಡೆ ಹೊಸ ವರ್ಷ ಸಮೀಪಿಸುತ್ತಿದೆ. ಅದರ ಜೊತೆಗೆ ಏನೆಲ್ಲಾ ಹೊಸ ವಸ್ತುಗಳನ್ನು ತರುತ್ತಾರೆ ಎಂಬ ಕುತೂಹಲ ಇನ್ನೊಂದೆಡೆ. ಇಲ್ಲಿದೆ ಉತ್ತರ.. ಈ ರಾಶಿಯವರಿಗೆ ಮಕ್ಕಳು ಈ ವರ್ಷ ಹುಟ್ಟುವ ಸಾಧ್ಯತೆ ಇದೆ.. ಕುಟುಂಬವನ್ನು ಪ್ರಾರಂಭಿಸಲು ಯೋಚಿಸುತ್ತಿರುವವರಿಗೆ, 2023 ರಲ್ಲಿ ಗರ್ಭಧರಿಸುವ ಅವಕಾಶಗಳು ಇರುವ ಕೆಲವು ರಾಶಿಚಕ್ರ ಚಿಹ್ನೆಗಳು ಇಲ್ಲಿವೆ. ಜಾತಕದ ಪ್ರಕಾರ ಸೃಷ್ಟಿಯ ಐದನೇ ಮನೆಯು...

ರಾಜಧಾನಿಯಲ್ಲಿ ‘ಬ್ಲೂ ಫೀವರ್’ ಹಾವಳಿ : ಚಿಕ್ಕಮಕ್ಕಳಲ್ಲಿ ಜ್ವರ, ಶೀತ ಕಾಣಿಸಿದರೆ ನಿರ್ಲಕ್ಷ್ಯ ಬೇಡ

ಬೆಂಗಳೂರು: ರಾಜ್ಯದಲ್ಲಿ ಮಾಂಡೌಸ್ ಮಾರುತದ ಪ್ರಭಾವದಿಂದ ಮಳೆಯಾಗುತ್ತಿದ್ದು, ಈಗಿರುವ ಹವಾಮಾನ ಎಲ್ಲರನ್ನೂ ಆತಂಕಕ್ಕಿಡು ಮಾಡಿದೆ. ಚಳಿಗಾಲದಲ್ಲೂ ಅಕಾಲಿಕ ಮಳೆಯಿಂದ ಶೀತ ಗಾಳಿ ಹೆಚ್ಚಾಗಿದ್ದು, ಮನೆಯಲ್ಲಿ ಚಿಕ್ಕಮಕ್ಕಳಿಗೆ ಮತ್ತು ವಯಸ್ಸಾದವರಿಗೆ ಜ್ವರ ಮತ್ತು ನೆಗಡಿ ಕಾಣಿಸಿಕೊಳ್ಳುತ್ತಿದೆ. ಆದರೆ ಮಕ್ಕಳಲ್ಲಿ ಜ್ವರ ಕಾಣಿಸಿದರೆ ಶೀತ ಗಾಳಿಯಿಂದ ಬಂದ ಮಾಮೂಲಿ ಜ್ವರ ನೆಗಡಿಯೆಂದು ಜನ ಭಾವಿಸುತ್ತಿದ್ದಾರೆ. ರಾಜಧಾನಿಯಲ್ಲಿ ಹೊಸ...

ಸಾಕು ಪ್ರಾಣಿಯನ್ನು ಸರಿಯಾಗಿ ಸಾಕದಿದ್ದರೆ, ಇಂಥ ಮಕ್ಕಳು ಹುಟ್ಟುತ್ತಾರೆ ನೋಡಿ..

https://youtu.be/bUB-Dro-lAU ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...

6 ತಿಂಗಳಿಂದ 5 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆಗಳಿಗೆ ಯುಎಸ್ ಅನುಮೋದನೆ

https://www.youtube.com/watch?v=XKQkZ0PFbNE&t=7s ಹೆಚ್ಚಿನ ದೇಶಗಳಲ್ಲಿ ರೋಗನಿರೋಧಕತೆಗಾಗಿ ಕಾಯುತ್ತಿರುವ ಅಂತಿಮ ವಯೋಮಾನದ ಕಿರಿಯ ಮಕ್ಕಳಲ್ಲಿ ಫೈಜರ್ ಮತ್ತು ಮಾಡರ್ನಾ ಕೋವಿಡ್ -19 ಲಸಿಕೆಗಳ ಬಳಕೆಗೆ ಯುಎಸ್ ಆಹಾರ ಮತ್ತು ಔಷಧ ಆಡಳಿತವು ಶುಕ್ರವಾರ ತುರ್ತು ಅನುಮೋದನೆ ನೀಡಿದೆ. ಆರು ತಿಂಗಳಿನಿಂದ ಐದು ವರ್ಷ ವಯಸ್ಸಿನ ಮಕ್ಕಳಿಗೆ ಮಾಡರ್ನಾ ಎರಡು ಡೋಸ್ ಲಸಿಕೆ ಮತ್ತು ಆರು ತಿಂಗಳಿನಿಂದ ನಾಲ್ಕು ವರ್ಷ ವಯಸ್ಸಿನವರಿಗೆ...

ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಘೋಷಣೆ: ಶಿವರಾಮ್ ಹೆಬ್ಬಾರ್

https://www.youtube.com/watch?v=izfyNfiD17g ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ಪೈಲಟ್ ತರಬೇತಿ ಹಾಗೂ ಎಸ್ಎಸ್ ಸಿ ಪರೀಕ್ಷೆಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿರುವ 2500 ವಿದ್ಯಾರ್ಥಿಗಳಿಗೆ 10 ಸಾವಿರ ವಿಶೇಷ ಪ್ರೋತ್ಸಾಹ ಧನ ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವ ಶಿವರಾಮ್ ಹೆಬ್ಬಾರ್ ಗುರುವಾರ ಘೋಷಿಸಿದ್ದಾರೆ. ಕಾರ್ಮಿಕ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಟ್ಟಡ ಕಾರ್ಮಿಕರು ಹಾಗೂ ರಾಜ್ಯದ ಇತರೆ ಕಾರ್ಮಿಕರ...

4 ವರ್ಷದ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

www.karnatakatv.net: 4 ವರ್ಷದ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ 40 ಕಿ.ಮೀ ವೇಗದಲ್ಲಿ ಹೋಗುವುದು ಮತ್ತು ಹೆಲ್ಮೆಟ್ ಕಡ್ಡಾಯವಾಗಿದೆ ಎಂದು ರಸ್ತೆ ಸಾರಿಗೆ ಸಚಿವಾಲಯವು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಪ್ರಸ್ತಾವನೆ ಮುಂದಿಟ್ಟಿದೆ. ಕೇoದ್ರ ಮೋಟಾರು ವಾಹನ ಕಾಯ್ದೆಯಲ್ಲಿನ ಇತ್ತೀಚಿನ ಬದಲಾವಣೆಗೆ ಅನುಗುಣವಾಗಿ ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ಮಾಡಲು ಸಚಿವಾಲಯವು ಕರಡು...

ವಿಕಲಚೇತನ ಮಕ್ಕಳಿಗೆ ವ್ಹೀಲ್ ಚೇರ್ ವಿತರಣೆ..!

www.karnatakatv.net : ತುಮಕೂರು:  ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪೌಷ್ಠಿಕ ಆಹಾರದ ಕೊರತೆ ಇದ್ದು,  ಇದರಿಂದ ಅವರ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಪರಿಣಾಮ ಯಾವಾಗಬೇಕಾದರೂ ಕೋವಿಡ್ ಸೋಂಕು ತಗುಲಬಹುದು. ಇಂತಹ ಮಕ್ಕಳಿಗೆ ನಾವು ಆದಷ್ಟು ಕಾಳಜಿ ವಹಿಸಿ ಆರೋಗ್ಯ ಕಾಪಾಡಬೇಕಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದ್ದಾರೆ. ತುಮಕೂರು ತಾಲೂಕಿನ ದೇವರಾಯಪಟ್ಟಣ ಗ್ರಾಮ ಬೆಳಗುಂಬ ರಸ್ತೆಯಲ್ಲಿರುವ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img