Tuesday, August 4, 2026

#ChildrenDeaths

ಬಾಲಕಿ ಸಾವಿಗೆ ಕಾರಣ ಯಾರು..?

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಮಾಡಲಾಗಿದೆ. ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ ಅಡಿ ಮೆಹಕರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ಕೊಟ್ಟು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆಂದು ಮೃತ ಬಾಲಕಿ ಪೋಷಕರು ಆರೋಪಿಸಿದ್ದಾರೆ. ಪ್ರತಿದಿನ ಶಾಲೆಗೆ ಹೋಗುವಾಗ, ಬಾಲಕಿಗೆ ಅದೇ ಗ್ರಾಮದ...

ಕಿಲ್ಲರ್ ಕೋಲ್ಡ್ರಿಫ್ ಸಿರಪ್ ಗೆ ರಾಜ್ಯದಲ್ಲೂ ಗೇಟ್ ಪಾಸ್!

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್‌ನಲ್ಲಿ ಕಂಡು ಬಂದ ಡೈಎಥಿಲೀನ್ ಗ್ಲೈಕಾಲ್ ಅಂಶವೇ ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆಯು ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಈ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img